top of page
All Articles


ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಆಯ ತಪ್ಪಿ ಬಿದ್ದು ಬಸ್ ಕಂಡಕ್ಟರ್ ಸಾವು
ಮಂಗಳೂರು, ಆಗಸ್ಟ್ 30: ಚಲಿಸುತ್ತಿದ್ದ ಬಸ್ಸಿನ ಫುಟ್ ಬೋರ್ಡ್ನಲ್ಲಿ ನಿಂತಿದ್ದ ಬಸ್ ನಿರ್ವಾಹಕ ಟರ್ನಿಂಗ್ನಲ್ಲಿ ಆಯ ತಪ್ಪಿ ರಸ್ತೆ ಮೇಲೆ ಬಿದ್ದು...
Aug 30, 20231 min read


ಅಧಿಕೃತ ಹೊಸ ಮ್ಯಾಪ್ನಲ್ಲಿ ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಅನ್ನು ಸೇರಿಸಿಕೊಂಡ ಚೀನಾ
ಚೀನಾ ಸರ್ಕಾರ ಸೋಮವಾರ ಆಗಸ್ಟ್ 28ರಂದು ಅಧಿಕೃತವಾಗಿ ಹೊಸ ನಕ್ಷೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಭಾರತದ ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಅನ್ನು ತನ್ನ...
Aug 29, 20231 min read


ಜನ ಸಾಮಾನ್ಯರಿಗೆ ಗುಡ್ ನ್ಯೂಸ್: ಎಲ್ಪಿಜಿ ಸಿಲಿಂಡರ್ ಬೆಲೆ 200 ರೂ. ಕಡಿತ
ನವದೆಹಲಿ, ಆಗಸ್ಟ್ 29: 14 ಕೆಜಿ ಎಲ್ಪಿಜಿ ಸಿಲಿಂಡರ್ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿ ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮಂಗಳವಾರ...
Aug 29, 20231 min read


ಕೊಪ್ಪ: 9ನೇ ತರಗತಿ ವಿದ್ಯಾರ್ಥಿ ಸಾವಿನ ಸುತ್ತ ಅನುಮಾನದ ಹುತ್ತ
ಚಿಕ್ಕಮಗಳೂರು ಆಗಸ್ಟ್,28: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ ಬಿಜಿಎಸ್ (ವೆಂಕಟೇಶ್ವರ ವಿದ್ಯಾ ಮಂದಿರ) ಶಾಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಈಗ...
Aug 29, 20231 min read


ಪೋಷಕರಿಗೆ ದೂರು ನೀಡಿದಕ್ಕೆ ಉಪನ್ಯಾಸಕರಿಗೆ ಮಚ್ಚು ತೋರಿಸಿದ ವಿದ್ಯಾರ್ಥಿ
ಮಂಡ್ಯ, ಆಗಸ್ಟ್ 25: ಉಪನ್ಯಾಸಕರೊಬ್ಬರು ಪೋಷಕರಿಗೆ ಕಂಪ್ಲೆಂಟ್ ಹೇಳಿದಕ್ಕೆ ವಿದ್ಯಾರ್ಥಿಯೋರ್ವ ಮಚ್ಚು ತೋರಿಸಿ ದರ್ಪ ತೋರಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ...
Aug 25, 20231 min read


ಯೂಟ್ಯೂಬ್ ನೋಡಿ ಪತ್ನಿಗೆ ಹೆರಿಗೆ ಮಾಡಿಸಲು ಪತಿ ಯತ್ನ, ಮಹಿಳೆ ಸಾವು
ತಮಿಳುನಾಡು, ಆಗಸ್ಟ್ .25: ಯೂಟ್ಯೂಬ್ ವಿಡಿಯೋ ನೋಡಿ ಪತ್ನಿಗೆ ಹೆರಿಗೆ ಮಾಡಿಸಲು ಹೋಗಿ ಆಕೆ ಮನೆಯಲ್ಲಿಯೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ ತಮಿಳುನಾಡಿನ...
Aug 25, 20231 min read


Leader of Wagner Group, Involved in Failed Putin Coup, Dies in Mysterious Plane Crash
Yevgeny Prigozhin, the leader of the Wagner mercenary group, known for attempting a coup against Russian president Vladimir Putin in...
Aug 24, 20231 min read


UN Report Exposes Taliban's Killings and Abuses of Afghan Officials and Forces
The Taliban's control over Afghanistan since August 2021 has resulted in the deaths of numerous former government officials and armed...
Aug 23, 20232 min read


ಬ್ಯಾಂಕಾಕ್ನಿಂದ ಬಂದವನ ಬ್ಯಾಗಲ್ಲಿತ್ತು ಹೆಬ್ಬಾವು, ಮೊಸಳೆ: ವಿಮಾನ ನಿಲ್ದಾಣದಲ್ಲಿ 234 ಪ್ರಾಣಿಗಳ ಜಪ್ತಿ
ಬೆಂಗಳೂರು ಆಗಸ್ಟ್ 23: ಅಪರೂಪದ ಕೆಲ ವನ್ಯಜೀವಿಗಳು, ಜಲಚರಗಳು ಹಾಗೂ ಸರಿಸೃಪಗಳನ್ನು ಟ್ರಾಲಿ ಬ್ಯಾಗ್ನಲ್ಲಿ ಬಚ್ಚಿಟ್ಟು ಕಳ್ಳ ಸಾಗಣೆ ಮಾಡುತ್ತಿದ್ದ...
Aug 23, 20231 min read


2019 ಕ್ಕಿಂತ ಮುಂಚಿನ ವಾಹನಗಳಿಗೆ ನಂಬರ್ ಪ್ಲೇಟ್ ಬದಲಿಸಲು ನ.17 ರವರೆಗೆ ಗಡುವು
ಬೆಂಗಳೂರು, ಆಗಸ್ಟ್ 23: ರಾಜ್ಯದಲ್ಲಿ ಏಪ್ರಿಲ್ 1, 2019 ರ ಮೊದಲು ನೋಂದಾಯಿಸಲಾದ ಎಲ್ಲಾ ವಾಹನಗಳು ಹೈ-ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್ಎಸ್ಆರ್ಪಿ) ಆಳವಡಿಕೆ...
Aug 23, 20231 min read


ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಮುತ್ತಿಕ್ಕಲು ಕ್ಷಣಗಣನೆ
ಬೆಂಗಳೂರು, ಆಗಸ್ಟ್ 23: ಬಾಹ್ಯಕಾಶ ಲೋಕದಲ್ಲಿ ಭಾರತ ಹೊಸ ಇತಿಹಾಸ ಸೃಷ್ಟಿಸಲು ಕ್ಷಣಗಣನೆ ಆರಂಭವಾಗಿದೆ. ಚಂದ್ರಯಾನ -3 ಯೋಜನೆಯ ಲ್ಯಾಂಡರ್ ಶಶಿಯ ಸ್ಪರ್ಶಕ್ಕೆ...
Aug 23, 20231 min read


ಮಂಗಳೂರು: ಬೀದಿ ಬದಿ ವ್ಯಾಪಾರಿಗಳಿಗೆ ಆ. 23ರಂದು ಸಾಲ ಸೌಲಭ್ಯ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನ ಮಂತ್ರಿ ಪಿ.ಎಮ್ ಸ್ವನಿಧಿ ಯೋಜನೆಯಡಿ ಈ ವರೆಗೆ ಸಾಲ ಪಡೆಯದೇ ಇರುವವರಿಗೆ ಸಾಲ...
Aug 22, 20231 min read
bottom of page