top of page
ಜೀವನ ಶೈಲಿ
ಇವೇ ನೋಡಿ ಹೃದಯಘಾತದ ಮುನ್ಸೂಚನೆಗಳು
ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೂ ವಯಸ್ಸಿಗೂ ಸಂಬಂಧವೇ ಇಲ್ಲ ಎನಿಸುತ್ತಿದೆ. ಹದಿಹರೆಯದ ಯುವಕರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಘಟನೆಗಳು ಇಂದಿನ ದಿನಗಳಲ್ಲಿ...
DoubleClickMedia
Aug 19, 2023
0
ರಾಜ್ಯದಲ್ಲಿ ಹೆಚ್ಚಾದ ಮದ್ರಾಸ್ ಐ ರೋಗ: ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ
ಬೆಂಗಳೂರು ಜು.31: ಪಿಂಕ್ ಐ ಅಥವಾ ಕಾಂಜಂಕ್ಟಿವಿಟಿಸ್ ಅಥವಾ ಮದ್ರಾಸ್ ಐ ರೋಗ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದು, ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ...
DoubleClickMedia
Jul 31, 2023
0
ಆರೋಗ್ಯಕರ ಜೀವನಕ್ಕೆ ಮಹಿಳೆಯರಿಗೆ ಯಾವ ಯೋಗಾಸನಗಳು ಸೂಕ್ತ?
ಇಂದಿನ ಜಂಜಾಟ ಬದುಕಿನಲ್ಲಿ ಮಹಿಳೆ ತನ್ನ ದೇಹದ ಆರೋಗ್ಯ ಮನಸ್ಸಿನ ಆರೋಗ್ಯವನ್ನು ಸಂಪೂರ್ಣವಾಗಿ ಕಡೆಗಣಿಸಿಬಿಟ್ಟಿದ್ದಾಳೆ. ಜೀವನದಲ್ಲಿ ಬರುವ ದೈಹಿಕ, ಮಾನಸಿಕ ಮತ್ತು...
DoubleClickMedia
Jun 21, 2023
0
Top Stories


ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಆಯ ತಪ್ಪಿ ಬಿದ್ದು ಬಸ್ ಕಂಡಕ್ಟರ್ ಸಾವು
ಮಂಗಳೂರು, ಆಗಸ್ಟ್ 30: ಚಲಿಸುತ್ತಿದ್ದ ಬಸ್ಸಿನ ಫುಟ್ ಬೋರ್ಡ್ನಲ್ಲಿ ನಿಂತಿದ್ದ ಬಸ್ ನಿರ್ವಾಹಕ ಟರ್ನಿಂಗ್ನಲ್ಲಿ ಆಯ ತಪ್ಪಿ ರಸ್ತೆ ಮೇಲೆ ಬಿದ್ದು...


ಅಧಿಕೃತ ಹೊಸ ಮ್ಯಾಪ್ನಲ್ಲಿ ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಅನ್ನು ಸೇರಿಸಿಕೊಂಡ ಚೀನಾ
ಚೀನಾ ಸರ್ಕಾರ ಸೋಮವಾರ ಆಗಸ್ಟ್ 28ರಂದು ಅಧಿಕೃತವಾಗಿ ಹೊಸ ನಕ್ಷೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಭಾರತದ ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಅನ್ನು ತನ್ನ...


ಜನ ಸಾಮಾನ್ಯರಿಗೆ ಗುಡ್ ನ್ಯೂಸ್: ಎಲ್ಪಿಜಿ ಸಿಲಿಂಡರ್ ಬೆಲೆ 200 ರೂ. ಕಡಿತ
ನವದೆಹಲಿ, ಆಗಸ್ಟ್ 29: 14 ಕೆಜಿ ಎಲ್ಪಿಜಿ ಸಿಲಿಂಡರ್ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿ ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮಂಗಳವಾರ...


ಕೊಪ್ಪ: 9ನೇ ತರಗತಿ ವಿದ್ಯಾರ್ಥಿ ಸಾವಿನ ಸುತ್ತ ಅನುಮಾನದ ಹುತ್ತ
ಚಿಕ್ಕಮಗಳೂರು ಆಗಸ್ಟ್,28: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ ಬಿಜಿಎಸ್ (ವೆಂಕಟೇಶ್ವರ ವಿದ್ಯಾ ಮಂದಿರ) ಶಾಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಈಗ...


ಪೋಷಕರಿಗೆ ದೂರು ನೀಡಿದಕ್ಕೆ ಉಪನ್ಯಾಸಕರಿಗೆ ಮಚ್ಚು ತೋರಿಸಿದ ವಿದ್ಯಾರ್ಥಿ
ಮಂಡ್ಯ, ಆಗಸ್ಟ್ 25: ಉಪನ್ಯಾಸಕರೊಬ್ಬರು ಪೋಷಕರಿಗೆ ಕಂಪ್ಲೆಂಟ್ ಹೇಳಿದಕ್ಕೆ ವಿದ್ಯಾರ್ಥಿಯೋರ್ವ ಮಚ್ಚು ತೋರಿಸಿ ದರ್ಪ ತೋರಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ...
bottom of page