top of page
ಸುದ್ದಿ ಸಮಾಚಾರ


ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಆಯ ತಪ್ಪಿ ಬಿದ್ದು ಬಸ್ ಕಂಡಕ್ಟರ್ ಸಾವು
ಮಂಗಳೂರು, ಆಗಸ್ಟ್ 30: ಚಲಿಸುತ್ತಿದ್ದ ಬಸ್ಸಿನ ಫುಟ್ ಬೋರ್ಡ್ನಲ್ಲಿ ನಿಂತಿದ್ದ ಬಸ್ ನಿರ್ವಾಹಕ ಟರ್ನಿಂಗ್ನಲ್ಲಿ ಆಯ ತಪ್ಪಿ ರಸ್ತೆ ಮೇಲೆ ಬಿದ್ದು...
DoubleClickMedia
Aug 30, 2023
0


ಅಧಿಕೃತ ಹೊಸ ಮ್ಯಾಪ್ನಲ್ಲಿ ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಅನ್ನು ಸೇರಿಸಿಕೊಂಡ ಚೀನಾ
ಚೀನಾ ಸರ್ಕಾರ ಸೋಮವಾರ ಆಗಸ್ಟ್ 28ರಂದು ಅಧಿಕೃತವಾಗಿ ಹೊಸ ನಕ್ಷೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಭಾರತದ ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಅನ್ನು ತನ್ನ...
DoubleClickMedia
Aug 29, 2023
0


ಜನ ಸಾಮಾನ್ಯರಿಗೆ ಗುಡ್ ನ್ಯೂಸ್: ಎಲ್ಪಿಜಿ ಸಿಲಿಂಡರ್ ಬೆಲೆ 200 ರೂ. ಕಡಿತ
ನವದೆಹಲಿ, ಆಗಸ್ಟ್ 29: 14 ಕೆಜಿ ಎಲ್ಪಿಜಿ ಸಿಲಿಂಡರ್ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿ ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮಂಗಳವಾರ...
DoubleClickMedia
Aug 29, 2023
0


ಕೊಪ್ಪ: 9ನೇ ತರಗತಿ ವಿದ್ಯಾರ್ಥಿ ಸಾವಿನ ಸುತ್ತ ಅನುಮಾನದ ಹುತ್ತ
ಚಿಕ್ಕಮಗಳೂರು ಆಗಸ್ಟ್,28: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ ಬಿಜಿಎಸ್ (ವೆಂಕಟೇಶ್ವರ ವಿದ್ಯಾ ಮಂದಿರ) ಶಾಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಈಗ...
DoubleClickMedia
Aug 29, 2023
0


ಪೋಷಕರಿಗೆ ದೂರು ನೀಡಿದಕ್ಕೆ ಉಪನ್ಯಾಸಕರಿಗೆ ಮಚ್ಚು ತೋರಿಸಿದ ವಿದ್ಯಾರ್ಥಿ
ಮಂಡ್ಯ, ಆಗಸ್ಟ್ 25: ಉಪನ್ಯಾಸಕರೊಬ್ಬರು ಪೋಷಕರಿಗೆ ಕಂಪ್ಲೆಂಟ್ ಹೇಳಿದಕ್ಕೆ ವಿದ್ಯಾರ್ಥಿಯೋರ್ವ ಮಚ್ಚು ತೋರಿಸಿ ದರ್ಪ ತೋರಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ...
DoubleClickMedia
Aug 25, 2023
0


ಯೂಟ್ಯೂಬ್ ನೋಡಿ ಪತ್ನಿಗೆ ಹೆರಿಗೆ ಮಾಡಿಸಲು ಪತಿ ಯತ್ನ, ಮಹಿಳೆ ಸಾವು
ತಮಿಳುನಾಡು, ಆಗಸ್ಟ್ .25: ಯೂಟ್ಯೂಬ್ ವಿಡಿಯೋ ನೋಡಿ ಪತ್ನಿಗೆ ಹೆರಿಗೆ ಮಾಡಿಸಲು ಹೋಗಿ ಆಕೆ ಮನೆಯಲ್ಲಿಯೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ ತಮಿಳುನಾಡಿನ...
DoubleClickMedia
Aug 25, 2023
0


ಬ್ಯಾಂಕಾಕ್ನಿಂದ ಬಂದವನ ಬ್ಯಾಗಲ್ಲಿತ್ತು ಹೆಬ್ಬಾವು, ಮೊಸಳೆ: ವಿಮಾನ ನಿಲ್ದಾಣದಲ್ಲಿ 234 ಪ್ರಾಣಿಗಳ ಜಪ್ತಿ
ಬೆಂಗಳೂರು ಆಗಸ್ಟ್ 23: ಅಪರೂಪದ ಕೆಲ ವನ್ಯಜೀವಿಗಳು, ಜಲಚರಗಳು ಹಾಗೂ ಸರಿಸೃಪಗಳನ್ನು ಟ್ರಾಲಿ ಬ್ಯಾಗ್ನಲ್ಲಿ ಬಚ್ಚಿಟ್ಟು ಕಳ್ಳ ಸಾಗಣೆ ಮಾಡುತ್ತಿದ್ದ...
DoubleClickMedia
Aug 23, 2023
0


2019 ಕ್ಕಿಂತ ಮುಂಚಿನ ವಾಹನಗಳಿಗೆ ನಂಬರ್ ಪ್ಲೇಟ್ ಬದಲಿಸಲು ನ.17 ರವರೆಗೆ ಗಡುವು
ಬೆಂಗಳೂರು, ಆಗಸ್ಟ್ 23: ರಾಜ್ಯದಲ್ಲಿ ಏಪ್ರಿಲ್ 1, 2019 ರ ಮೊದಲು ನೋಂದಾಯಿಸಲಾದ ಎಲ್ಲಾ ವಾಹನಗಳು ಹೈ-ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್ಎಸ್ಆರ್ಪಿ) ಆಳವಡಿಕೆ...
DoubleClickMedia
Aug 23, 2023
0


ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಮುತ್ತಿಕ್ಕಲು ಕ್ಷಣಗಣನೆ
ಬೆಂಗಳೂರು, ಆಗಸ್ಟ್ 23: ಬಾಹ್ಯಕಾಶ ಲೋಕದಲ್ಲಿ ಭಾರತ ಹೊಸ ಇತಿಹಾಸ ಸೃಷ್ಟಿಸಲು ಕ್ಷಣಗಣನೆ ಆರಂಭವಾಗಿದೆ. ಚಂದ್ರಯಾನ -3 ಯೋಜನೆಯ ಲ್ಯಾಂಡರ್ ಶಶಿಯ ಸ್ಪರ್ಶಕ್ಕೆ...
DoubleClickMedia
Aug 23, 2023
0


ಮಂಗಳೂರು: ಬೀದಿ ಬದಿ ವ್ಯಾಪಾರಿಗಳಿಗೆ ಆ. 23ರಂದು ಸಾಲ ಸೌಲಭ್ಯ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನ ಮಂತ್ರಿ ಪಿ.ಎಮ್ ಸ್ವನಿಧಿ ಯೋಜನೆಯಡಿ ಈ ವರೆಗೆ ಸಾಲ ಪಡೆಯದೇ ಇರುವವರಿಗೆ ಸಾಲ...
DoubleClickMedia
Aug 22, 2023
0


ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನಲೆ ಇದೀಗ ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇದು ಹಂದಿಗಳಲ್ಲಿ ಕಾಣಿಸಿಕೊಳ್ಳುವ ರೋಗವಾಗಿದ್ದು,...
DoubleClickMedia
Aug 22, 2023
0


ಜೈಲು ಸೇರಿದ ತಂದೆ, ಮಗ; ಮನನೊಂದು ತಾಯಿ ಆತ್ಮಹತ್ಯೆ, ಜೈಲಿನಲ್ಲೇ ಹೃದಯಾಘಾತ ಪತಿ ಸಾವು
ಮೈಸೂರು, ಆಗಸ್ಟ್ 22: ಕೊಲೆ ಪ್ರಕರಣದಲ್ಲಿ ತಂದೆ ಮತ್ತು ಮಗ ಜೈಲು ಸೇರಿದರೆ, ಇತ್ತ ಮನನೊಂದ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯಲ್ಲಿ ಮಂಗಳವಾರ...
DoubleClickMedia
Aug 22, 2023
0


ಅಪರೇಷನ್ ಹಸ್ತ ಮುನ್ಸೂಚನೆ: ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಕ್ಷೇತ್ರಕ್ಕೆ ಭರ್ಜರಿ ಅನುದಾನ
ಬೆಂಗಳೂರು, ಆಗಸ್ಟ್ 22: ರಾಜ್ಯ ರಾಜಕೀಯದಲ್ಲಿ ಇದೀಗ ಅಪರೇಷನ್ ಕಾಂಗ್ರೆಸ್ ಗದ್ದಲ ಜೋರಾಗಿದ್ದು, ಯಶವಂತಪುರ ಶಾಸಕ ಎಸ್ಟಿ ಸೋಮಶೇಖರ್ ಕಾಂಗ್ರೆಸ್ ಸೇರುತ್ತಾರೆ ಎಂಬ...
DoubleClickMedia
Aug 22, 2023
0


ಮಂಗಳೂರು: ವಿಶೇಷ ಕಾರ್ಯಾಚರಣೆ 298 ಮಂದಿಯ ಡಿಎಲ್ ರದ್ದು
ಮಂಗಳೂರು, ಆಗಸ್ಟ್ 22: ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಆಗಸ್ಟ್ 6ರಿಂದ 21ರವರೆಗೆ ಸಂಚಾರಪೊಲೀಸರು ನಡೆಸಿದ ತಪಾಸಣೆಯ ಸಂದರ್ಭ ಸಂಚಾರ ಉಲ್ಲಂಘಿಸಿದ ಪ್ರಕರಣಕ್ಕೆ...
DoubleClickMedia
Aug 22, 2023
0


ವಿಮಾನ ತುರ್ತು ಭೂಸ್ಪರ್ಶ: ಇಂಡಿಗೋ ವಿಮಾನದಲ್ಲಿ ರಕ್ತ ವಾಂತಿ ಮಾಡಿಕೊಂಡ ಪ್ರಯಾಣಿಕ
ಮಹಾರಾಷ್ಟ್ರ, ಆಗಸ್ಟ್ 22: ಇಂಡಿಗೋ ವಿಮಾನಯಾನ ಸಂಸ್ಥೆಯ ಮುಂಬೈ-ರಾಂಚಿ ವಿಮಾನವು ಪ್ರಯಾಣಿಕರೊಬ್ಬರ ವೈದ್ಯಕೀಯ ತುರ್ತು ಪರಿಸ್ಥಿತಿ ಇಂದಾಗಿ ನಾಗ್ಪುರದಲ್ಲಿ ತುರ್ತು...
DoubleClickMedia
Aug 22, 2023
0


ಧರ್ಮ ಸಾಮರಸ್ಯ ಮೆರೆದ ಸ್ವೀಕರ್ ಖಾದರ್: ನಾಗಾರಾಧನೆಗೆ ಜಮೀನು ದಾನ
ಮಂಗಳೂರು, ಆಗಸ್ಟ್ 22: ದಕ್ಷಿಣ ಕನ್ನಡದಲ್ಲಿ ಕೋಮು ಗಲಭೆ ಸಾಮಾನ್ಯ. ಇಲ್ಲಿ ಆಗಾಗ ಕೋಮು ಭಾವನೆ ಕೆರಳಿಸುವ ಘಟನೆಗಳು, ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ಇದರ...
DoubleClickMedia
Aug 22, 2023
0
Top Stories


Leader of Wagner Group, Involved in Failed Putin Coup, Dies in Mysterious Plane Crash
Yevgeny Prigozhin, the leader of the Wagner mercenary group, known for attempting a coup against Russian president Vladimir Putin in...


UN Report Exposes Taliban's Killings and Abuses of Afghan Officials and Forces
The Taliban's control over Afghanistan since August 2021 has resulted in the deaths of numerous former government officials and armed...


Chandrayaan-3's Lunar Landing and Russian Setback: Key Updates
In an eagerly anticipated development, the Indian Space Research Organisation (ISRO) has achieved a critical milestone in its...


Upgraded MiG-29 Fighter Jets Replace MiG-21 Squadron at Srinagar Air Base
To address security concerns from Pakistan and China, India has introduced an upgraded squadron of MiG-29 fighter jets at the Srinagar...


Jaipur Express Tragedy: RPF Constable Fatally Shoots Colleague and Passengers on Mumbai-Bound Train
In a tragic incident on Monday, a Railway Protection Force (RPF) constable committed an appalling act on the Mumbai-bound Jaipur Express...
bottom of page